ಸುಮಲತಾರನ್ನು 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್

Date:

ಕೇಂದ್ರದಲ್ಲಿ ರಾಜ್ಯದ ಬಗ್ಗೆ ಧ್ವನಿ ಎತ್ತದ ಕರ್ನಾಟಕ ಲೋಕಸಭಾ ಸದಸ್ಯರ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ 24 ಕರ್ನಾಟಕದ ಸಂಸದರ ಭಾವಚಿತ್ರಗಳನ್ನಿಟ್ಟು ಹರಾಜು ಪ್ರಕ್ರಿಯೆ ನಡೆಸಿ ವಾಟಾಳ್​ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್1ರೂಪಾಯಿಗೆ ಹರಾಜಾಗಿದ್ದು, ಉಳಿದ ಸಂಸದರನ್ನ ಯಾರು ಖರೀಸದೇ ಇದ್ದರಿಂದ ಅವರಿಗೆ ಒಂದು ರೂಪಾಯಿಯ ಬೆಲೆ ಇಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...