ಸುಮಲತಾ ಅಂಬರೀಶ್ ಗೆ ಕೇಂದ್ರ ಸಚಿವ ಸ್ಥಾನ!?

Date:

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಸಚಿವರಾಗುತ್ತಾರೆ ಎಂಬ ಕುತೂಹಲ ಮೂಡಿದ್ದು, ಜೊತೆಗೆ ಪಕ್ಷೇತರ ಸಂಸದೆ ಸುಮಲತಾ ಅವರಿಂದ ಮೋದಿ ಅವರು ಬಾಹ್ಯ ಬೆಂಬಲ ಪಡೆಯುತ್ತಾರೆ ಎನ್ನಲಾಗಿದ್ದು, ಸುಮಲತಾ ಅವರನ್ನು ಮಂತ್ರಿ ಮಾಡುವುದರ ಮೂಲಕ ದೇವೇಗೌಡರಿಗೆ ಟಾಂಗ್ ಕೊಡುವ ಲೆಕ್ಕಚಾರವನ್ನುಮೋದಿ ಮಾಡಿದ್ದಾರೆ ಎನ್ನಲಾಗಿದೆ.

ಮಂಡ್ಯ, ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಭಾವ ಅಧಿಕವಾಗಿದೆ. ಹೀಗಾಗಿ ಜೆಡಿಎಸ್ ನ ಪ್ರಭಾವವನ್ನು ಕುಗ್ಗಿಸಲು ಮತ್ತು ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಮೋದಿ ಬಿಗ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಇನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ಸೂಚಿಸಿದ್ದರು. ಹೀಗಾಗಿ ಸುಮಲತಾ ಅವರಿಗೆ ಮೋದಿ ಸಚಿವ ಸ್ಥಾನ ಕೊಡುತ್ತಾರೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...