ಸುಮಲತಾ ಅಂಬರೀಶ್ ಬಿಜೆಪಿ ಸೇರಿದರೆ !? ಕಾಂಗ್ರೆಸ್ಸಿಗರಿಂದ ಏಕೆ ವಿರೋಧ ?

Date:

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದ ಕಾರಣ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕೆಲಸ ಮಾಡಿದ್ದಾರೆ. ಬಿಜೆಪಿ ಬಹಿರಂಗ ಬೆಂಬಲ ನೀಡಿತ್ತು.

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬರು ಶಾಸಕರು ಇಲ್ಲದಿದ್ದರೂ ತಮ್ಮ ಬೆಂಬಲದಿಂದ ಜಯಗಳಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಸಂಸದರಾಗಿರುವುದರಿಂದ ಕಾಂಗ್ರೆಸ್ ಸಂಸದರು ಎನ್ನುವಂತೆಯೇ ಪಕ್ಷದ ಮುಖಂಡರು ಕಾರ್ಯಕರ್ತರು ಭಾವಿಸಿದ್ದಾರೆ ಹೀಗಿರುವಾಗಲೇ ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಕ್ ನೀಡುವಂತಹ ನಿರ್ಧಾರವನ್ನು ಸುಮಲತಾ ಅಂಬರೀಶ್ ಕೈಗೊಂಡಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಅವರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...