ಸುಮಲತಾ ಅಂಬರೀಶ್ ಯಾರ ಪ್ರಚಾರ ಮಾಡಲಿದ್ದರೆ ಗೊತ್ತಾ !?

Date:

ಉಪ ಚುನಾವಣೆಯ ರಂಗು 15 ಕ್ಷೇತ್ರಗಳಲ್ಲಿ ಜೋರಾಗಿದೆ. ಈಗಾಗಲೇ ಎಲ್ಲಾ ಪಕ್ಷಗಳೂ ಪ್ರಚಾರ ಕಾರ್ಯ ಮುಂದುವರೆಸಿವೆ. ಕೆ.ಆರ್.​ ಪೇಟೆ ಉಪ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ನಾರಾಯಣಗೌಡ ಸ್ಪರ್ಧೆ ಮಾಡುತ್ತಿದ್ದು, ಇತ್ತ ಕಾಂಗ್ರೆಸ್​ ನಿಂದ ಕೆ.ಬಿ. ಚಂದ್ರಶೇಖರ್​ ಸ್ಪರ್ಧೆ ಮಾಡುತ್ತಿದ್ದಾರೆ.

ಈಗಾಗಲೇ ಈ ಇಬ್ಬರು ಸ್ಪರ್ಧಿಗಳು ಸುಮಲತಾ ಬೆಂಬಲ ಕೇಳಿದ್ದಾರೆ. ಆದರೆ ಸುಮಲತಾ ಯಾರ ಪರ ಇದ್ದಾರೆ ಎಂಬುದು ತಿಳಿದು ಬಂದಿಲ್ಲ ಅವರು ಯಾರ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಎಂಬ ಕುತುಹಲ ಎಲ್ಲರಲ್ಲು ಇದೆ   .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...