ಸುಮಲತಾ ಅಂಬರೀಶ್ ಯಾರ ಪ್ರಚಾರ ಮಾಡಲಿದ್ದರೆ ಗೊತ್ತಾ !?

Date:

ಉಪ ಚುನಾವಣೆಯ ರಂಗು 15 ಕ್ಷೇತ್ರಗಳಲ್ಲಿ ಜೋರಾಗಿದೆ. ಈಗಾಗಲೇ ಎಲ್ಲಾ ಪಕ್ಷಗಳೂ ಪ್ರಚಾರ ಕಾರ್ಯ ಮುಂದುವರೆಸಿವೆ. ಕೆ.ಆರ್.​ ಪೇಟೆ ಉಪ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ನಾರಾಯಣಗೌಡ ಸ್ಪರ್ಧೆ ಮಾಡುತ್ತಿದ್ದು, ಇತ್ತ ಕಾಂಗ್ರೆಸ್​ ನಿಂದ ಕೆ.ಬಿ. ಚಂದ್ರಶೇಖರ್​ ಸ್ಪರ್ಧೆ ಮಾಡುತ್ತಿದ್ದಾರೆ.

ಈಗಾಗಲೇ ಈ ಇಬ್ಬರು ಸ್ಪರ್ಧಿಗಳು ಸುಮಲತಾ ಬೆಂಬಲ ಕೇಳಿದ್ದಾರೆ. ಆದರೆ ಸುಮಲತಾ ಯಾರ ಪರ ಇದ್ದಾರೆ ಎಂಬುದು ತಿಳಿದು ಬಂದಿಲ್ಲ ಅವರು ಯಾರ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಎಂಬ ಕುತುಹಲ ಎಲ್ಲರಲ್ಲು ಇದೆ   .

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...