ಸುಮಲತಾ ಅಂಬರೀಷ್ ಸೋಲು ಖಚಿತ ಎಂದ್ರು ಬಿ.ಎಸ್ ಯಡಿಯೂರಪ್ಪ !?

Date:

ರಾಯಚೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಂಡ್ಯ ಲೋಕಸಭೆ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಬಾಯಿ ತಪ್ಪಿ ಸುಮಲತಾ ಅಂಬರೀಷ್ ಸೋಲು ನಿಶ್ಚಿತವೆಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಂಡ್ಯದಲ್ಲಿ ಅಂಬರೀಷ್ ಅವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳ ವಿರುದ್ಧ ಬಿಎಸ್ವೈ ಕಿಡಿಕಾರಿದ್ದಾರೆ.

ಸಿಎಂ ಹೆಚ್ ಡಿ ಕುಮಾರಸ್ವಾಮಿ ತಮ್ಮ ಮಗನನ್ನು ಗೆಲ್ಲಿಸಲು ಮಂಡ್ಯದಲ್ಲಿ ಕುಳಿತಿದ್ದಾರೆ. ಸುಮಲತಾ ವಿರುದ್ಧ ನಾನಾ ಆರೋಪ ಮಾಡುತ್ತಿದ್ದಾರೆ.ಜನರ ದುಡ್ಡು ಲೂಟಿ ಮಾಡಿ ಮಗನನ್ನು ಗೆಲ್ಲಿಸಲು ಸಿಎಂ ಹೊರಟಿದ್ದಾರೆ,. ಜನರು ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಎಸ್ವೈ ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...