ಸುಮಲತಾ ಎಲ್ಲಿದ್ದೀಯಮ್ಮ..? ಕೇಳಿಬಂತು ಮಂಡ್ಯದಲ್ಲಿ ಕೂಗು…!

Date:

ಮಂಡ್ಯ ಚುನಾವಣೆ ಸಂದರ್ಭದಲ್ಲಿ ನಿಖಿಲ್ ಎಲ್ಲಿದ್ದೀ ಯಪ್ಪಾ ಎಂದು ಕೂಗುಗಳು ಕೇಳಿ ಬರುತ್ತಿದ್ದವು. ಇನ್ನು ಮಂಡ್ಯ ಲೋಕಸಭಾ ಚುನಾವಣೆ ಮುಗಿದು ಸುಮಲತಾ ಅವರು ಜಯಭೇರಿ ಸಾಧಿಸಿ ಇದೀಗ ಸುಮಾರು ತಿಂಗಳುಗಳು ನಂತರ ಸುಮಲತಾ ಎಲ್ಲಿದ್ದೀಯಮ್ಮಾ ಎಂಬ ಕೂಗು ಕೇಳಿಬಂದಿದೆ. ಹೌದು ಮಂಡ್ಯದಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು ರೈತರಿಗೆ ಕಷ್ಟ ಆಗುತ್ತಿದ್ದರೂ ಸಹ ಮಂಡ್ಯ ಜಿಲ್ಲೆಯ ಎಂಪಿ ಆಗಿರುವ ಸುಮಲತಾ ಅವರು ಬಂದು ಕಷ್ಟವನ್ನು ಆಲಿಸದೆ ಇರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.


ನಾನು ಸ್ವತಂತ್ರ ಅಭ್ಯರ್ಥಿ ಮಂಡ್ಯ ಜನರಿಗೋಸ್ಕರ ರಾಜಕೀಯಕ್ಕೆ ಬಂದಿದ್ದೇನೆ ಅಂತೆಲ್ಲ ಬಿಲ್ಡಪ್ ಕೊಟ್ಟು ಚುನಾವಣೆಯಲ್ಲಿ ಗೆದ್ದ ನಂತರ ಇದೀಗ ಕಾಟಾಚಾರಕ್ಕೆ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಸುಮಲತಾ ಅವರು ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ. ಮಳೆ ಬಂದು ಅಪಾರವಾದ ಆಸ್ತಿ ಪಾಸ್ತಿ ನಷ್ಟ ಆದರೂ ಸಹ ಜನರ ಕೂಗಿಗೆ ಕಿವಿಗೊಡದ ಸುಮಲತಾ ಅವರ ವಿರುದ್ಧ ಕೆಆರ್ ಪೇಟೆ ವೀರಶೈವ ಮಹಸಭಾದ ಅಧ್ಯಕ್ಷ ಭಟ್ಟರಹಳ್ಳಿ ಧನಂಜಯ್ ಗುಡುಗಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...