No menu items!
7.2 C
Munich
Thursday, April 30, 2026

ಸುಮಲತಾ-ನಿಖಿಲ್ ಬೆಂಬಲಿಗರ ನಡುವೆ ಮಾರಾಮಾರಿ?!

Must read

ಮಂಡ್ಯ ಜಿಲ್ಲೆಯ ದೊಡ್ಡರಸಿಕೆರೆಯಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ವಾಹನ ಏರಿ ರೋಡ್ ಮಾಡುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಪೊಲೀಸರು ಸುಮಲತಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಸುಮಲತಾ ಬೆಂಬಲಿಗರು ಪೊಲೀಸರ ವರ್ತನೆಗೆ ಆಕ್ರೋಶಗೊಂಡು ಸುಮಲತಾ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.

ಈ ವೇಳೆ ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಹಾಗೂ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article