ಸುಮಲತಾ, ಮೋದಿ ಇಬ್ಬರನ್ನು ತರಾಟೆಗೆ ತೆಗೆದುಕೊಂಡ ರೇವಣ್ಣ ಈ ಬಾರಿ ಹೇಳಿದ್ದೇನು ಗೊತ್ತಾ..?

Date:

ಲೋಕಸಭಾ ಎಲೆಕ್ಷನ್ ಮುಗಿದ ಮೇಲೆ ಸುಮಲತಾ ಅಂಬರೀಷ್ ಮನೆ ಖಾಲಿ ಮಾಡ್ತಾರೆ ಆಮೇಲೆ ಮಂಡ್ಯ ಕಡೆ ತಿರುಗಿಯೂ ನೋಡಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್​.ಡಿ ರೇವಣ್ಣ ಸುಮಲತಾ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.

ಮಂಡ್ಯಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮುಗಿದ ಬಳಿಕ ಸುಮಲತಾ ಮಂಡ್ಯ ಕಡೆ ತಿರುಗಿಯೂ ನೋಡಲ್ಲ. ನಿಮ್ಮ ಕಷ್ಟ-ಸುಖ ವಿಚಾರಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಬೇಕು ಎಂದು ಹೇಳುವ ಮೂಲಕ ವಾಗ್ದಾಳಿಯನ್ನು ನಡೆಸಿದ್ದಾರೆ.

ಸುಮಲತಾ ಅವರ ಜೊತೆಗೆ ಮೋದಿಯನ್ನು ಸಹ ಟೀಕಿಸಿದ ರೇವಣ್ಣ, ಮೋದಿ ಅಧಿಕಾರಕ್ಕೆ ಬಂದ್ರೆ ಹಿಂದೂ-ಮುಸ್ಲಿಂ ಗಲಾಟೆ ಆಗುತ್ತೆ. ಬೆಕಂತಲೇ ಹೊಡೆದಾಟವನ್ನು ಮಾಡಿಸುವುದರ ಮೂಲಕ ದೇಶಕ್ಕೆ ಕಂಟಕ ತರುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ ಜೊತೆಗೆ ಮೊನ್ನೆ ನಡೆದ ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಪ್ರೇರಿತ ಎಂದು ರೇವಣ್ಣ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

 

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...