ಸೂರಜ್ ಮಹಾನ್ ದೈವ ಭಕ್ತ :ಹೆಚ್.ಡಿ ರೇವಣ್ಣ

Date:

ಮೈಸೂರು: ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ.
ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ರೇವಣ್ಣ ತಿಳಿಸಿದರು. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...