ಸೋತವರಿಗು ಮಂತ್ರಿ ಸ್ಥಾನ ಹೇಗೆ ಕೊಡಲು ಸಾಧ್ಯ !?

Date:

ಉಪಚುನಾವಣೆ ಮುಗಿದ ನಂತರ ರಾಜ್ಯದ ರಾಜಕೀಯದಲ್ಲಿ ಯಾರಿಗೆ ಯಾವ ಸ್ಥಾನ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ ಆದರೆ ಈ ವಿಚಾರದ ಬಗ್ಗೆ ಗುಪ್ತವಾಗಿ ರೇಣುಕಾಚಾರ್ಯ ಅವರು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಅವರೊಡನೆ ಮಾತುಕತೆ ಮಾಡಿದ್ದಾರೆಂದು ಹೇಳಲಾಗುತ್ತಿದೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಉಪ ಮುಖ್ಯಮಂತ್ರಿ ಸ್ಥಾನಗಳು ರದ್ದಾಗಬೇಕೆಂಬುದು ನನ್ನ ಅಭಿಪ್ರಾಯ. ಪಕ್ಷದ ಹಲವು ಶಾಸಕರು, ಜನರ ಅಭಿಪ್ರಾಯವೂ ಇದೇ ಆಗಿದೆ. ನಾನು ಈ ಕುರಿತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ರೇಣುಕಾಚಾರ್ಯ ಅವರು ಹೇಳಿದ್ದಾರೆ.

ಇನ್ನು ಇದೇ ವೇಳೆ ಶಾಸಕರಿಗೆ ನೀಡುವ ಸ್ಥಾನಮಾನ ನೀಡುವ ವಿಚಾರವೂ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಅನರ್ಹ ಶಾಸಕರಿಗೆ ನೀಡಿದ್ದ ಭರವಸೆ ಕುರಿತು ಮಾತನಾಡಿರುವ ರೇಣುಕಾಚಾರ್ಯ, ಸೋತವರಿಗೂ ಮಂತ್ರಿ ಸ್ಥಾನ ನೀಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಅವರು ಮಾಡಿದ್ದಾರೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...