“ಸ್ಪೀಕರ್ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ”

Date:

ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ವಿಶ್ವಾಸಮತ ಯಾಚನೆ ಮಾಡುತ್ತೇನೆಂದು ಅಧಿವೇಶನ ಆರಂಭಿಸಿದರು. ಆದರೆ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಕಾಲಹರಣ ಮಾಡುತ್ತಿದ್ದಾರೆ, ಈ ಮೂಲಕ ಸಮಯ ಮುಂದೂಡುವ ಕೆಲಸ ಮಾಡಿ ಸದನದಲ್ಲಿ ಗದ್ದಲ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನಿಯಮಬದ್ದವಾಗಿ ಹಾಗೂ ಸಂವಿಧಾನಿತ್ಮಕವಾಗಿ ನೀಡಿದ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ.

ಇನ್ನೊಂದೆಡೆ ಸದನದಲ್ಲಿ ವಿಶ್ವಾಸಮತಯಾಚನೆಗೆ ಅವಕಾಶ ನೀಡದೇ ಕಾಲಹರಣ ಮಾಡುತ್ತಿದ್ದಾರೆ. ಸ್ಪೀಕರ್ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ -...