ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ʼಗೆ ಸೇರಲ್ಲ: ಮಾಜಿ ಸಚಿವ ಯೋಗೇಶ್ವರ್‌

Date:

 

ಬೆಂಗಳೂರು: ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ʼಗೆ ಸೇರಲ್ಲ ಎಂದು ಮಾಜಿ ಸಚಿವ ಯೋಗೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು.
ಇನ್ನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ʼಗೆ ಸೇರಲ್ಲ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ ಬೆಂಗಳೂರು:...

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೆಂಗಳೂರು:...