ಸ್ವಾರ್ಥಕ್ಕೋಸ್ಕರ ಪಕ್ಷ ಬದಲಾವಣೆ ಮಾಡಿದ್ದಾರೆ !

Date:

ತುಮಕೂರು: ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರಕ್ಕೆ ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರ ಈಗ ತಿಳಿಯಿತು. ನನಗೆ ನ್ಯೂಟನ್ ನೆನಪಾದ. ಅವರನ್ನ ಅವಮಾನ ಮಾಡಿ ಹೊರಹಾಕಿದ್ದರು. ಈಗ ಮತ್ತೆ ಅವರೇ ಸೇರ್ಪಡೆ ಮಾಡಿಕೊಂಡಿದ್ದಾರೆ.
ಅಲ್ಲಿ ಇರುತ್ತಾರೆ ಅನ್ನೋದು ಯಾವ ಗ್ಯಾರಂಟಿ. ಯಾವುದೇ ತತ್ವ ಸಿದ್ದಾಂತ ಪಾಲನೆ ಮಾಡದೇ ಸ್ವಾರ್ಥಕ್ಕೋಸ್ಕರ ಪಕ್ಷ ಬದಲಾವಣೆ ಮಾಡಿದ್ದಾರೆ. ಯಾವುದೇ ತತ್ವ ಸಿದ್ದಾಂತದ ಗೋಜಿಗೆ ಹೋಗದೇ ವೈಯಕ್ತಿಕಗಾಗಿ ಪಕ್ಷಾಂತರ ಮಾಡುವುದು ಒಪ್ಪುವ ಕ್ರಮವಲ್ಲ.
ಕಾಂಗ್ರೆಸ್ ನಿಂದಲೂ ಅವರಿಗೆ ಗೌರವ ಸಿಕ್ಕಿತ್ತು. ಯಾವುದೋ ಒತ್ತಡದಿಂದ ಹೀಗೆ ಆಗಿರಬಹುದೆನೋ ಗೊತ್ತಿಲ್ಲ. ಅವರು ಬಿಜೆಪಿ ಸೇರ್ಪಡೆಯಿಂದ ಅವರ ಗೌರವ ಕಡಿಮೆ ಆಗಿದೆ ಎನ್ನೋದು ನನ್ನ ಅಭಿಪ್ರಾಯ. ಹೀಗೆ ಯಾರೇ ಮಾಡಿದ್ರೂ ಜನರು ಒಪ್ಪುವುದಿಲ್ಲ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ ಹೋಗೊದು ಬರೋದು ಇದ್ದೆ ಇರುತ್ತದೆ. ಇವರು ಹೋದರೆ ಬೇರೆಯವರು ಬರುತ್ತಾರೆ ಎಂದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...