ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು !

Date:

ಬೆಂಗಳೂರು: ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ.
ಪರಿಶಿಷ್ಟ ಜಾತಿ, ಪಂಗಡಗಳಿಗೆ ಇಟ್ಟಿರುವ ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು. ಸಿಬಿಐ ಕೂಡ ತನಿಖೆ ಮಾಡುತ್ತಿದೆ. ಇ.ಡಿ‌ ಸಹ ತನಿಖೆ ಮಾಡುತ್ತಿರೋದು ಸ್ವಾಗತಾರ್ಹ. ದೊಡ್ಡ ಸಮುದಾಯಕ್ಕೆ ಅನ್ಯಾಯ ಆಗಿದೆ. ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಇ.ಡಿ ಮಾಡುತ್ತಿದೆ. ಅದಕ್ಕೂ ಪ್ರಚಾರ ಮಾಡುತ್ತಿದ್ದಾರೆ. ಸರ್ಕಾರವನ್ನು ಇ.ಡಿ ಮೂಲಕ ಅಲ್ಲಾಡಿಸುತ್ತಿದ್ದಾರೆ ಅಂತ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...