ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು !

Date:

ಬೆಂಗಳೂರು: ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ.
ಪರಿಶಿಷ್ಟ ಜಾತಿ, ಪಂಗಡಗಳಿಗೆ ಇಟ್ಟಿರುವ ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು. ಸಿಬಿಐ ಕೂಡ ತನಿಖೆ ಮಾಡುತ್ತಿದೆ. ಇ.ಡಿ‌ ಸಹ ತನಿಖೆ ಮಾಡುತ್ತಿರೋದು ಸ್ವಾಗತಾರ್ಹ. ದೊಡ್ಡ ಸಮುದಾಯಕ್ಕೆ ಅನ್ಯಾಯ ಆಗಿದೆ. ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಇ.ಡಿ ಮಾಡುತ್ತಿದೆ. ಅದಕ್ಕೂ ಪ್ರಚಾರ ಮಾಡುತ್ತಿದ್ದಾರೆ. ಸರ್ಕಾರವನ್ನು ಇ.ಡಿ ಮೂಲಕ ಅಲ್ಲಾಡಿಸುತ್ತಿದ್ದಾರೆ ಅಂತ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...