ಹಣ ಹಂಚುತ್ತಿದ್ದ ಕಾರಣಕ್ಕೆ ʼಕೈʼ ಕಾರ್ಯಕರ್ತನನ್ನು ಪೊಲೀಸ್‌ ವಶಕ್ಕೆ ಪಡೆದಿದ್ದಾರೆ ?!

Date:

ಇಂದು ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮತದಾನದ ದಿನದಂದು ಕೆಲವೆಡೆ ಮತದಾರರಿಗೆ ಹಣ ಹಂಚಿದ ಘಟನೆಗಳು ನಡೆದಿವೆ.

ಕೋಲಾರ ಲೋಕಸಭಾ ಕ್ಷೇತ್ರದ ಕೆ.ಜಿ.ಎಫ್.‌ ನ ಸ್ವರ್ಣ ನಗರ ಮತಗಟ್ಟೆ ಸಂಖ್ಯೆ 22 ರ ಬಳಿ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಪುಣ್ಯಮೂರ್ತಿ ಎಂಬ ಈ ವ್ಯಕ್ತಿ ಬೈಕ್‌ ಸೀಟಿನಡಿ ಕಂತೆ ಕಂತೆ ನೋಟುಗಳನ್ನಿಟ್ಟುಕೊಂಡು ಮತದಾರರಿಗೆ ವಿತರಿಸುತ್ತಿದ್ದನೆನ್ನಲಾಗಿದ್ದು, ಬೈಕ್‌ ಹಾಗೂ ಹಣ ವಶಕ್ಕೆ ಪಡೆದಿರುವ ರಾಬರ್ಟ್‌ ಸನ್‌ ಪೇಟೆ ಠಾಣೆ ಪೊಲೀಸರು ಪುಣ್ಯಮೂರ್ತಿಯ ವಿಚಾರಣೆ ನಡೆಸುತ್ತಿದ್ದಾರೆ

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...