“ಹದ್ದನ್ನು ಗಿಣಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು “

0
116

ಹದ್ದನ್ನು ಗಿಣಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ ಎಂದು ಹೇಳಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಾಕಿದ ಗಿಣಿಗಳೇ ಸಿದ್ಧರಾಮಯ್ಯ ಅವರನ್ನು ಕುಕ್ಕಿದ್ದವು ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ತುಮಕೂರು, ಮಂಡ್ಯದಲ್ಲಿ ಜೆಡಿಎಸ್ ಸೋಲಿಗೆ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೆ ಕಾರಣ ಎಂದು ಆರೋಪ ಮಾಡಿದ್ದರು.ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಹೌದು ಕುಮಾರಸ್ವಾಮಿಯವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ಎಂದು ಹೇಳಿ ರಾಜಕೀಯ ವಲಯದಲ್ಲಿ ಚರ್ಚೆಗಿಡು ಮಾಡುವಂತೆ ಮಾಡಿದೆ . 

LEAVE A REPLY

Please enter your comment!
Please enter your name here