ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್

Date:

ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್

ಬೆಂಗಳೂರು: ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ.
ಹೈಕಮಾಂಡ್ ಸೋಲಿನ ಬಗ್ಗೆ ಪರಾಮರ್ಶೆ ಮಾಡುತ್ತದೆ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ ಎಂದರು.
ಇನ್ನೂ ಸಚಿವರಾದ ಮಹದೇವಪ್ಪ, ಪರಮೇಶ್ವರ್ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಮಹದೇವಪ್ಪ ಹಿರಿಯ ಸಚಿವರು. ಪರಮೇಶ್ವರ್ ಪ್ರಮುಖ ಖಾತೆ ಹೊಂದಿರುವವರು, ಇವರುಗಳು ರಾಜಕೀಯ ಹೊರತಾಗಿ ಸೇರಿದ್ದಾರೆ. ಈಗಾಗಲೇ ಸರ್ಕಾರದ 136 ಶಾಸಕರು ಸಿದ್ದರಾಮಯ್ಯರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ನಾವು ಕೊಟ್ಟಿದ್ದೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...