ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾ ದಾಳಿ

Date:

ರಾಮನಗರ:ಇಂದು ಬೆಳಗ್ಗಿನಿಂದಲೇ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಿಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ‌ ಪರಿಶೀಲನೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...