ಹಾಸನ: ಕರೆಂಟ್ ಹೊಡೆದು ಆಹಾರ ಅರಸಿ ಬಂದಿದ್ದ ಆನೆ ಸಾವು!

Date:

ಹಾಸನ: ಕರೆಂಟ್ ಹೊಡೆದು ಆಹಾರ ಅರಸಿ ಬಂದಿದ್ದ ಆನೆ ಸಾವು!

ಹಾಸನ :- ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ಜರುಗಿದೆ.

ಆಹಾರ ಅರಸಿ ಗ್ರಾಮದ ಬಳಿ ಆನೆ ಬಂದಿತ್ತು. ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತೊಂದು ಕಡೆ ಇದೇ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದಲ್ಲಿ ಆನೆಗಳ ಹಾವಳಿ ಜೋರಾಗಿದೆ. ಭತ್ತದ ಗದ್ದೆಗಳಿಗೆ ಇಂದು ಮುಂಜಾನೆ ಕಾಡಾನೆಗಳ ಹಿಂಡು ನುಗ್ಗಿದೆ. ಆನೆಗಳು ಭತ್ತದ ಬೆಳೆಯನ್ನು ತುಳಿದು, ತಿಂದು ನಾಶ ಮಾಡಿವೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...