ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ: ಪ್ರಹ್ಲಾದ್ ಜೋಶಿ

Date:

ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಮಾತನಾಡಿದ ಅವರು, ಆಸ್ತಿ ನೋಂದಣಿ ದರ ಹೆಚ್ಚಳವಾಗಿದೆ. ಮದ್ಯದ ದರ ಹೆಚ್ಚಳವಾಗಿದೆ.
ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ. ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್ನವರು ಹಿಂದೆ ಸರಿಯಲ್ಲ. ಕಾಂಗ್ರೆಸ್ನವರು ಬರೀ ಸುಳ್ಳು ಹೇಳುತ್ತಾರೆ, ನಿರ್ಲಜ್ಜರು ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಸಾರಿಗೆ ಸಂಸ್ಥೆ 2,000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ ಲ್ಯಾಂಡ್

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ...

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ

ಊಟ ಮಾಡಿದ ತಕ್ಷಣ ಚಹಾ ಕುಡಿಯುತ್ತೀರಾ? ಇದರಿಂದಾಗುವ ಅಪಾಯಗಳು ಇಲ್ಲಿವೆ ನಮ್ಮಲ್ಲಿ ಬಹುತೇಕ...

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...