ಹಿರಿಯ ನಟ ದ್ವಾರಕೀಶ್ ಅವರಿಗೆ ಎದುರಾಯ್ತು ಸಂಕಷ್ಟ..!! 52 ಲಕ್ಷ ಹಿಂತಿರುಗಿಸುವಂತೆ ಆದೇಶ..

Date:

ಹಿರಿಯ ನಟ ದ್ವಾರಕೀಶ್ ಅವರಿಗೆ ಎದುರಾಯ್ತು ಸಂಕಷ್ಟ..!! 52 ಲಕ್ಷ ಹಿಂತಿರುಗಿಸುವಂತೆ ಆದೇಶ..

ಹಿರಿಯ‌ನಟರಾದ ದ್ವಾರಕೀಶ್ ಕೇವಲ ನಟರಾಗಿ ಉಳಿದುಕೊಳ್ಳದೆ ದ್ವಾರಕೀಶ್ ಚಿತ್ರ ಬ್ಯಾನರ್ ಅಡಿ 50ಕ್ಕು ಹೆಚ್ಚು ಸಿನಿಮಾಗಳನ್ನ ನಿರ್ಮಾಣ ಮಾಡಿದ್ದಾರೆ.. ಸೋಲು ಗೆಲುವಿನ ನಡುವೆ ಮುಂದೆ‌ ಸಾಗಿರುವ ದ್ವಾರಕೀಶ್ ಅವರ ನಿರ್ಮಾಣ ಸಂಸ್ಥೆಯಿಂದ ಒಳ್ಳೊಳ್ಳೆ ಚಿತ್ರಗಳು ತೆರೆಗೆ ಬಂದಿವೆ.. ಈ ಹಿಂದೆ ಚಾರುಲತಾ ಹೆಸರಿನ ಸಿನಿಮಾವನ್ನ ನಿರ್ಮಾಣ ಮಾಡಿದ್ರು..

ಈ ಚಿತ್ರಕ್ಕಾಗಿ 52 ಲಕ್ಷ ಹಣವನ್ನ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ಎಂಬುವರಿಂದ ಸಾಲ ಪಡೆದುಕೊಂಡಿದ್ರು.. ಚಿತ್ರ ಬಿಡುಗಡೆಗೊಂಡ ಬಳಿಕ ಹೇಳಿಕೊಳ್ಳುವಂತೆ ಸೌಂಡ್ ಮಾಡಲಿಲ್ಲ.. ಹೀಗಾಗೆ ನಂತರದಲ್ಲಿ ದ್ವಾರಕೀಶ್ ಅವರು ಆಂಧ್ರ ಬ್ಯಾಂಕ್ ಚೆಕ್ ನ ಮೂಲಕ 52 ಲಕ್ಷವನ್ನ ವಾಪಸ್ ನೀಡಿದ್ರು.. ಆದರೆ ಅದು ಬೌಸ್ ಆಗಿದೆ.. ಹೀಗಾಗೆ 5 ವರ್ಷಗಳ ಹಿಂದೆ ಈ ಬಗ್ಗೆ ಚಂದ್ರಶೇಖರ್ ಅವರು ಕೋರ್ಟ್ ಮೆಟ್ಟಿಲೇರಿದ್ದರು..

ಇಂದು ಈ ಪ್ರಕರಣಕ್ಕೆ  ಸಂಬಂಧಿಸಿದಂತೆ 25ನೇ ಎಸಿಎಂಎಂ ನ್ಯಾಯಾಲಯ, ಸಾಲವಾಗಿ ಪಡೆದ ಹಣವನ್ನ ವಾಪಸ್ ನೀಡುವಂತೆ ಆದೇಶಿಸಿದ್ದು, ಇಲ್ಲವಾದರೆ ಒಂದು ವರ್ಷ ಜೈಲಿನ ಶಿಕ್ಷೆಯನ್ನ ಎಂದಿದೆ..

 

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...