“ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಶೇವಿಂಗ್ ಗೆ ಕುಳಿತಂತೆ ಆಗಿದೆ”

Date:

ನಮ್ಮ ರಾಜ್ಯಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಬೇಕಿತ್ತಾ? ಹಳ್ಳಿಯ ಮುಖ್ಯಸ್ಥರನ್ನು ಕೇಳಿದರೆ ಹೊರಗಿನವರು ಯಾರು ಬಂದಿದ್ದಾರೆ ಎನ್ನುವುದು ಗೊತ್ತಾಗುತ್ತದೆ. ಇವರಿಗೆ ಹೊರಗಿನಿಂದ ಬಂದವರ ಯಾವುದೇ ಲಿಸ್ಟ್ ಬೇಕಿಲ್ಲ. ಇವರಿಗೆ ಇಲ್ಲಿರುವವರ ಲಿಸ್ಟ್ ಬೇಕಾಗಿದೆ ಎಂದು  ಮಾಜಿ ಸಸಿ ಸಚಿವ ಸಿಎಂ ಇಬ್ರಾಹಿಂ ಮೋದಿಯವರ ವಿರುದ್ಧ  ದೂರಿದ್ದಾರೆ.

ನೋಟ್ ಬ್ಯಾನ್ ಆದಾಗ ಬಂದಿದ್ದ ದರಿದ್ರ ಇನ್ನೂ ಹೋಗಿಲ್ಲ. ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಶೇವಿಂಗ್ ಗೆ ಕುಳಿತಂತೆ ಆಗಿದೆ. ಕುತ್ತಿಗೆ ಸೀಳ್ತಾನೋ ಅಥವಾ ಇನ್ನೆಲ್ಲಿ ಸೀಳ್ತಾನೋ ಗೊತ್ತಿಲ್ಲ. ಕತ್ತಿ ಕೊಟ್ಟು ಬಿಟ್ಟಿದ್ದೇವೆ. ಏನನ್ನೂ ಮಾತನಾಡುವಂತಿಲ್ಲ. ಮಾತನಾಡಿದರೆ ಮತ್ತೆಲ್ಲಿ ಕತ್ತಿ ಸೀಳುತ್ತಾನೋ ಗೊತ್ತಿಲ್ಲ ಎಂದು ಏಕವಚನದಲ್ಲೇ ಸಚಿವ ಸಿಎಂ ಇಬ್ರಾಹಿಂ  ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...