ಹುಚ್ಚ ವೆಂಕಟ್ಗೆ ಕಿಚ್ಚ ಸುದೀಪ್ ಸಹಾಯ..!

Date:

ಹುಚ್ಚ ವೆಂಕಟ್ ಅವರ ಹುಚ್ಚಾಟ ಇತ್ತೀಚೆಗೆ ಹೆಚ್ಚಾಗಿದ್ದು ಮಡಿಕೇರಿ ಮಂಡ್ಯ ಮತ್ತು ದೊಡ್ಡಬಳ್ಳಾಪುರ ಊರುಗಳಲ್ಲಿ ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಇನ್ನು ಇದೀಗ ಹುಚ್ಚ ವೆಂಕಟ್ ಅವರ ಕಚ್ಚಾಟದ ಸುದ್ದಿಗಳು ಅತಿಯಾಗಿ ಕೇಳಿ ಬರುತ್ತಿದ್ದು ಇತ್ತೀಚೆಗೆ ನಡೆದ ಬಿಗ್ ಬಾಸ್ ಸೀಸನ್ 7 ಸುದ್ದಿಗೋಷ್ಠಿಯಲ್ಲಿ ಸಹ ಈ ವಿಷಯವನ್ನು ಚರ್ಚಿಸಲಾಯಿತು. ಬಿಗ್ ಬಾಸ್ ಕುರಿತಾಗಿ ಮಾತನಾಡುವಾಗ ಹುಚ್ಚ ವೆಂಕಟ್ ಅವರ ವಿಷಯ ಪ್ರಸ್ತಾಪವಾದಾಗ ಕಿಚ್ಚ ಸುದೀಪ್ ಅವರು ಹುಚ್ಚ ವೆಂಕಟ್ ಅವರ ಬಗ್ಗೆ ಮಾತನಾಡಿದರು.

ಹುಚ್ಚ ವೆಂಕಟ್ ಅವರು ತೀರಾ ಕೆಟ್ಟ ಮನುಷ್ಯ ಅಲ್ಲ ಅವರು ಏನು ಹೇಳಿಕೊಳ್ಳಬೇಕು ಎಂದುಕೊಳ್ಳುತ್ತಾರೆ ಆದರೆ ಅವರು ಹೇಳುವ ರೀತಿ ತಪ್ಪಾಗಿದೆ ಅಷ್ಟೇ. ಅವರಿಗೆ ಸಹಾಯದ ಅವಶ್ಯಕತೆ ಇದೆ , ಒಳ್ಳೆಯ ಸಹಾಯ ಸಿಕ್ಕರೆ ಅವರು ಯಾವುದೇ ರೀತಿಯ ಹಾನಿ ಮಾಡಲ್ಲ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...