ಹುಬ್ಬಳ್ಳಿ ಮೂಲದ ಉದ್ಯಮಿ ಶವ ಶಿವಮೊಗ್ಗದ ಲಾಡ್ಜ್‌ನಲ್ಲಿ ಪತ್ತೆ!

Date:

ಹುಬ್ಬಳ್ಳಿ ಮೂಲದ ಉದ್ಯಮಿ ಶವ ಶಿವಮೊಗ್ಗದ ಲಾಡ್ಜ್‌ನಲ್ಲಿ ಪತ್ತೆ!

ಶಿವಮೊಗ್ಗ:- ಹುಬ್ಬಳ್ಳಿ ಮೂಲದ ಉದ್ಯಮಿ ಶವ ಶಿವಮೊಗ್ಗದ ಲಾಡ್ಜ್‌ನಲ್ಲಿ ಪತ್ತೆಯಾಗಿದೆ. ಎಸ್, ನಗರದ ಬಿಹೆಚ್ ರಸ್ತೆಯ ಲಾಡ್ಜ್ ಒಂದರಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿಯ ಶವ ಪತ್ತೆಯಾಗಿದ್ದು, ಹಲವು ಶಂಕೆಗೆ ಕಾರಣವಾಗಿದೆ.

ಬಸವರಾಜ್ ಮೃತ ಉದ್ಯಮಿ. ಏ.10 ರಂದು ಅವರು ಲಾಡ್ಜ್‌ನಲ್ಲಿ ರೂಮ್ ಮಾಡಿದ್ದರು. ರೂಮ್‍ನಿಂದ ಹೊರ ಬರದ ಕಾರಣ ಲಾಡ್ಜ್ ಸಿಬ್ಬಂದಿ ಅನುಮಾನದಿಂದ ದೊಡ್ಡಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರ ಸಮ್ಮುಖದಲ್ಲಿ ರೂಮ್ ಬಾಗಿಲು ಒಡೆದಾಗ, ಬಾತ್ ರೂಮ್‍ನಲ್ಲಿ ಅವರ ಶವ ಪತ್ತೆಯಾಗಿದೆ.

ಬಸವರಾಜ್ ಆಟೋ ಮೊಬೈಲ್ಸ್ ವ್ಯವಹಾರ ಮಾಡಿಕೊಂಡಿದ್ದರು. ಇದಕ್ಕೂ ಮೊದಲು ಚಿತ್ರ ಹಂಚಿಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...