ಹೃದಯಾಘಾತ ! ಮಾಜಿ ಶಾಸಕ ಉಮೇಶ್ ಭಟ್ ನಿಧನ .

Date:

ಮಂಗಳವಾರದಂದು ಬೆಂಗಳೂರಿನ ಗಂಗೇನಹಳ್ಳಿಯ ತಮ್ಮ ನಿವಾಸದಿಂದ ಸ್ನೇಹಿತರನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

1989 ರಲ್ಲಿ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಉಮೇಶ್ ಭಟ್, ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ‘ನಮ್ಮ ಮೆಟ್ರೋ’ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...