ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂಒತ್ತುವರಿ ಆರೋಪ: ಒತ್ತುವರಿ ತೆರವಿಗೆ ಸಿದ್ಧತೆ!

Date:

ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂಒತ್ತುವರಿ ಆರೋಪ: ಒತ್ತುವರಿ ತೆರವಿಗೆ ಸಿದ್ಧತೆ!

ರಾಮನಗರ: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ‌ ಸದಸ್ಯರ ವಿರುದ್ಧ ಕೇಳಿಬಂದಿರುವ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪ ಬಂದಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದೆ.
ಹೆಚ್ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...