ಹೆಚ್.ಕೆ.ಪಾಟೀಲ್ ವಿರುದ್ಧ ತಮ್ಮ ಪಕ್ಷದವರೇ ಬೇಸರಗೊಂಡಿದ್ದೇಕೆ?

Date:

ಜಿಂದಾಲ್ ಭೂಮಿ ಕ್ರಯಕ್ಕೆ ನೀಡಲು ಹೆಚ್.ಕೆ.ಪಾಟೀಲ್ ಮಾಧ್ಯಮಗಳ ಮುಂದೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಜಿಂದಾಲ್ ಭೂಮಿ ಕ್ರಯಕ್ಕೆ ನೀಡಬಾರದೆಂಬ ವಿಷಯದ ಬಗ್ಗೆ ಮೊದಲು ಸಚಿವರ ಗಮನಕ್ಕೆ ತರಬೇಕಿತ್ತು. ಏಕಾಏಕಿ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡಿದ್ದು ಸರಿಯಲ್ಲ. ಬಿಜೆಪಿಗೆ ಸ್ವಪಕ್ಷೀಯರಾದ ಹೆಚ್.ಕೆ,ಪಾಟೀಲ್ ಅಸ್ತ್ರ ಕೊಟ್ಟಂತಾಗಿದೆ ಎಂದು ಹೆಚ್.ಕೆ.ಪಾಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾನೂನು ಸಚಿವ ಕೃಷ್ಣ ಭೈರೇಗೌಡ ಜೊತೆ ಚರ್ಚೆಸಬಹುದಿತ್ತು.ಅವರ ಜೊತೆಯೂ ಚರ್ಚಿಸದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹಿರಿಯವರಾಗಿ ನೀವು ಹೀಗೆ ವಿರೋಧ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇದನ್ನೇ ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಹೀಗಾಗಿ ಹೆಚ್.ಕೆ.ಪಾಟೀಲ್ ವಿರುದ್ಧ ಕೈ ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...