No menu items!
13.7 C
Munich
Wednesday, May 20, 2026

ಹೆಚ್.ಡಿ ರೇವಣ್ಣ ಬಂಧನ: ನ್ಯಾಯಾಲಯ ಉಂಟು, ಕಾನೂನು ಉಂಟು ಎಂದ ಡಿ.ಕೆ.ಶಿವಕುಮಾರ್

Must read

ಗದಗ: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ ವಿಚಾರವಾಗಿ ಗದಗ ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ, ನಮಗೆ ಅವಶ್ಯಕತೆಯೂ ಇಲ್ಲ
ಎಂದು ಹೇಳಿದ್ದಾರೆ. ಕೋರ್ಟ್, ಕಾನೂನು ಮೂಲಕ ಏನಾದ್ರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದ್ರೂ ಮಾಡಿಕೊಳ್ಳಲಿ. ಕುಮಾರಣ್ಣ ಏನೋ ಹೇಳಿದ್ದಾರೆ, ಹಾಗೇ ಆಗುತ್ತೆ. ಆ ಮೂಲಕ ಉಪ್ಪು ತಿಂದವರು ನೀರು ಕುಡಿಯಲೇಬೇಕು ಹೇಳಿಕೆಯನ್ನು ನೆನಪಿಸಿದರು.

- Advertisement -spot_img

More articles

- Advertisement -spot_img

Latest article