ಹೇಗಿದೆ ಗೊತ್ತಾ ಕುರುಕ್ಷೇತ್ರ !?

Date:

ಕನ್ನಡ ಚಿತ್ರರಂಗದ  ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್   ದರ್ಶನ್ ಅಭಿನಯದ 50ನೇ ಚಿತ್ರ ಇಂದು ತೆರೆ ಕಂಡಿದೆ , ಎರಡು ವರ್ಷದಿಂದ ಅಭಿಮಾನಿಗಳು ಡಿ ಬಾಸ್ ನನ್ನ ದುರ್ಯೋಧನ ಪಾತ್ರದಲ್ಲಿ ನೋಡಬೇಕೆಂದು ಕಾದು ಕುಳಿತಿದ್ದರು .

ಬಹುತಾರಾಗಣ ಹೊಂದಿರುವ ಈ ಚಿತ್ರದಲ್ಲಿ ರವಿಚಂದ್ರನ್ ಹರಿಪ್ರಿಯಾ ಮೇಘನಾ ರಾಜ್ ರವಿಶಂಕರ್ ಸೋನು ಸೂದ್ ಇನ್ನು ಹಲವಾರು ತಾರಾಗಣ ಹೊಂದಿರುವ ಈ ಚಿತ್ರದ ಚಿತ್ರ ಮಹಾಭಾರತದ ಕಥೆ ಆಧಾರಿತ ಚಿತ್ರದಲ್ಲಿ ಮುನಿರತ್ನ ಅವರು ನಿರ್ಮಾಣ ಮಾಡಿದ್ದಾರೆ . ಕುರುಕ್ಷೇತ್ರ ಅಭಿಮಾನಿಗಳ ಮನಗೆದ್ದಿದೆ ದರ್ಶನ್ ಅಭಿನಯವನ್ನು ಎಲ್ಲರೂ ಹಾಡಿ ಹೊಗಳಿದ್ದಾರೆ .

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....