ಹೈಕೋರ್ಟ್ ಮೆಟ್ಟಿಲೆರಿದ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ..?

Date:

ಪ್ರಜ್ವಲ್​ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಾಗಿದೆ ಆದ್ರೆ ಇದೀಗ ಅವರ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಕಾರ್ಯಕರ್ತ ದೇವರಾಜ ಗೌಡ ಸಲ್ಲಿಸಿದ್ದ ಎಲೆಕ್ಷನ್​​ ಪಿಟಿಷನ್​​​​ ಅರ್ಜಿ ಇದೀಗ ಹೈಕೋರ್ಟ್​ ಅಂಗಳಕ್ಕೆ ಬಂದಿದೆ.

ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್ ರೇವಣ್ಣ ಸುಳ್ಳು ದಾಖಲೆ ಸಲ್ಲಿಕೆ ಮಾಡಿದ ಅರೋಪದ ಮೇಲೆ ಕಳೆದ ವಾರವೇ ಇಪಿ ಫೈಲ್ ಮಾಡಲಾಗಿದೆ. ಪ್ರಜ್ವಲ್​​ ತನ್ನ ಅನೇಕ ಅಕ್ರಮ ಆಸ್ತಿಗಳ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು representation of people act ಮತ್ತು anti corruption act ಉಲ್ಲಂಘನೆ ಮಾಡಿರೋ ಆರೋಪದ ಮೇಲೆ ಈ ದೂರನ್ನು ನಿಡಿದ್ದಾರೆ.

ಪ್ರಜ್ವಲ್​ ರೇವಣ್ಣ ತಮ್ಮ ಚುನಾವಣಾ ಅಫಿಡವಿಟ್​​ನಲ್ಲಿ ಸುಮಾರು 12ಕ್ಕೂ ಹೆಚ್ಚು ಸುಳ್ಳು ಮಾಹಿತಿ ನೀಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯೋಗಕ್ಕೆ ಪ್ರಜ್ವಲ್ ರೇವಣ್ಣ ವಿರುದ್ಧ ದೂರನ್ನು ಸಲ್ಲಿಸಲಾಗಿತ್ತು ಈ ಬಗ್ಗೆ ಪರಿಶೀಲನೆ ಮಾಡಿದ್ದ ಚುನಾವಣಾ ಆಯೋಗ, ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದ ಅನರ್ಹತೆ ಬಗ್ಗೆ ಹೈಕೋರ್ಟ್​​ನಲ್ಲಿ ಪ್ರಶ್ನಿಸಿಲು ಸೂಚಿಸಿತ್ತು, ಅದರಂತೆ ಇದೀಗ ಪ್ರಜ್ವಲ್ ರೇವಣ್ಣ ಮೊಕದ್ದಮೆ ಹೈಕೋರ್ಟ್ ಮೆಟ್ಟಿಲೇರಿದೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...