ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಳಗಾವಿ: ದೇಶದ್ರೋಹಿಗಳನ್ನು ಅರಗಿಸಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೂವರ ಬಂಧನ ಆಗಿದೆ. ನಾನು ನನ್ನ ಪಿಆರ್ ಕಡೆಯಿಂದ ಮಾಹಿತಿ ಪಡೆದಿದ್ದೇನೆ. ಏನು ಹೇಳಿಕೆ ಕೊಡಬೇಕು ಎಂಬುದರ ಬಗ್ಗೆ ನಾನು ಹೋಮ್ ಮಿನಿಸ್ಟರ್ ಬಳಿ ಮಾತನಾಡುತ್ತೇನೆ ಎಂದರು.
ಒಂದಂತು ನಿಜ ಯಾರೇ ಆಗಿರಲಿ ನಮ್ಮ ದೇಶ ವಿರುದ್ಧವಾಗಿ ಹೇಳಿದರೆ ಅವರಿಗೆ ಕಠಿಣವಾಗಿ ಕ್ರಮ ಆಗಲೇ ಬೇಕು. ನಾನು ಅದಕ್ಕೆ ಸಹಮತವನ್ನು ವ್ಯಕ್ತಪಡಿಸುತ್ತೇವೆ‌. ಏಕೆಂದರೆ ದೇಶದ್ರೋಹಿಗಳನ್ನು ಅರಗಿಸಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಅನೇಕ ಬಲಿದಾನ ನೀಡಿದ ಪಕ್ಷ ನಮ್ಮದು. ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರೂ ಬದ್ಧರಿದ್ದೇವೆ. ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡುವುದಿಲ್ಲ ಎಂದು ಸಚಿವೆ ಪುಣರುಚ್ಚರಿಸಿದ್ದಾರೆ

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...