ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಳಗಾವಿ: ದೇಶದ್ರೋಹಿಗಳನ್ನು ಅರಗಿಸಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೂವರ ಬಂಧನ ಆಗಿದೆ. ನಾನು ನನ್ನ ಪಿಆರ್ ಕಡೆಯಿಂದ ಮಾಹಿತಿ ಪಡೆದಿದ್ದೇನೆ. ಏನು ಹೇಳಿಕೆ ಕೊಡಬೇಕು ಎಂಬುದರ ಬಗ್ಗೆ ನಾನು ಹೋಮ್ ಮಿನಿಸ್ಟರ್ ಬಳಿ ಮಾತನಾಡುತ್ತೇನೆ ಎಂದರು.
ಒಂದಂತು ನಿಜ ಯಾರೇ ಆಗಿರಲಿ ನಮ್ಮ ದೇಶ ವಿರುದ್ಧವಾಗಿ ಹೇಳಿದರೆ ಅವರಿಗೆ ಕಠಿಣವಾಗಿ ಕ್ರಮ ಆಗಲೇ ಬೇಕು. ನಾನು ಅದಕ್ಕೆ ಸಹಮತವನ್ನು ವ್ಯಕ್ತಪಡಿಸುತ್ತೇವೆ‌. ಏಕೆಂದರೆ ದೇಶದ್ರೋಹಿಗಳನ್ನು ಅರಗಿಸಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಅನೇಕ ಬಲಿದಾನ ನೀಡಿದ ಪಕ್ಷ ನಮ್ಮದು. ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರೂ ಬದ್ಧರಿದ್ದೇವೆ. ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡುವುದಿಲ್ಲ ಎಂದು ಸಚಿವೆ ಪುಣರುಚ್ಚರಿಸಿದ್ದಾರೆ

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...