ಚಾಮರಾಜಪೇಟೆಯ ಮಕ್ಕಳ ಕೂಟ ಆಟದ ಮೈದಾನದಲ್ಲಿ ಹೊಸ ವರ್ಷದ ಪ್ರಯುಕ್ತ ಬಿಬಿಎಂಪಿ ಪೌರಕಾರ್ಮಿಕರಿಗೆ ಹಣ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ರಘು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕ ಜಮೀರ್ ಅಹಮದ್ ಖಾನ್ 2 ಸಾವಿರ ಹಣವನ್ನು ವಿತರಣೆ ಮಾಡಿದರು. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ನಾಯಕರೊಂದಿಗೆ ಹಣ ಹಂಚಿಕೆ ಮಾಡಲಾಯಿತು. ಈ ವೇಳೆ ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ವರುಷದ ಶುಭಾಶಯವನ್ನು ತಿಳಿಸಿದರು. ನಿಮಗೆ ಹೊಸ ವರುಷವು ಹೊಸ ರೀತಿಯ ಜೀವನ ಆರಂಭವಾಗಿ ಸದಾ ನೆಮ್ಮದಿಯ ಜೀವನ ನಿಮ್ಮದಾಗಲಿ ಎಂದು ಜಮೀರ್ ಅಹಮದ್ ಖಾನ್ ಶುಭಹಾರೈಸಿದರು.
buy lipitor 20mg online atorvastatin without prescription lipitor price