ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ ಸುಮಲತಾ ಅಂಬರೀಶ್ ಪರ ಮತಯಾಚನೆ..!

Date:

ಮಂಡ್ಯ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದೂ.. ಇಂಡಿಯಾದಲ್ಲೇ ಮಂಡ್ಯ ರಣಕಣ ಸುದ್ದಿಯಾಗುತ್ತಿದೆ. ಈಗ ನವ ಜೋಡಿ ಸುಮಲತಾ ಅಂಬರೀಶ್ ಅವರಿಗೆ ಮತಯಾಚನೆ ಮಾಡಿ ಮಂಡ್ಯ ಕಣ ಮತ್ತಷ್ಟು ಥ್ರಿಲ್ ಆಗಿದೆ.
ರಾಮನಗರದಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟ ವರ ನಾಗರಾಜ್ ಹಾಗೂ ವಧು ರೇಷ್ಮಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಮಂಡ್ಯ ಪಕ್ಷೇತ್ತರ ಅಭ್ಯರ್ಥಿ ಸುಮಲತಾ ಅವರ ಪರ ಮತಯಾಚಿಸಿದರು. ವಿಭಿನ್ನವಾಗಿ ಸಮಲತಾ ಪರ ಮತ ಯಾಚನೆ ಮಾಡಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...