ಹೊಸ ಪ್ರಕರಣಗಳತ್ತ ಹೊರಟಿದ್ದೇವೆ. ಹಳೇ ಪ್ರಕರಣ ಬಿಟ್ಟು ಬಿಡುತ್ತೇವೆ !

Date:

ಧಾರವಾಡ: ರಾಜ್ಯದಲ್ಲಿ ಒಂದೊಂದು ದಿನ ಒಂದೊಂದು ಪ್ರಕರಣಗಳು ಬರುತ್ತಿವೆ. ಹೊಸ ಹೊಸ ಪ್ರಕರಣಗಳತ್ತ ಹೊರಟಿದ್ದೇವೆ. ಹಳೇ ಪ್ರಕರಣ ಬಿಟ್ಟು ಬಿಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೊಂದು ದಿನ ಒಂದೊಂದು ಪ್ರಕರಣಗಳು ಬರುತ್ತಿವೆ. ಹೊಸ ಹೊಸ ಪ್ರಕರಣಗಳತ್ತ ಹೊರಟಿದ್ದೇವೆ. ಹಳೇ ಪ್ರಕರಣ ಬಿಟ್ಟು ಬಿಡುತ್ತೇವೆ. ಈಗ ವಾಲ್ಮೀಕಿ ಪ್ರಕರಣ ಸಹ ಮರೆತು ಬಿಟ್ಟಿದ್ದೇವೆ, ಚರ್ಚೆಯೇ ಕಾಣುತ್ತಿಲ್ಲ.
84 ಕೋಟಿ ರೂ. ಹಣ ಬೇರೆ ಬೇರೆ ರೀತಿಯಲ್ಲಿ ದುರುಪಯೋಗವಾಗಿರುವ ಮಾಹಿತಿ ಇದೆ. ಮಂತ್ರಿಯೂ ಒಬ್ಬರು ರಾಜೀನಾಮೆ ಕೊಟ್ಟಿದಾರೆ. ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಏನೇನಾಗುತ್ತದೆ ನೋಡೋಣ. ಇನ್ನೊಬ್ಬ ಮಂತ್ರಿ ಚೇಂಬರ್ನಲ್ಲಿ ಸಭೆ ಕೂಡ ಆಗಿದೆ ಎನ್ನುವ ಸುದ್ದಿಯೂ ಇದೆ. ಯಾವ ಯಾವುದೋ ಅಕೌಂಟ್‌ಗೆ ಹಣ ಹೋಗಿದೆ. ಎಸ್‌ಐಟಿಯಿಂದ ಹಣವೂ ಫ್ರಿಜ್ ಆಗಿದೆ ಅಂತಿದ್ದಾರೆ. ತನಿಖೆ ಯಾವ ಮಟ್ಟಕ್ಕೆ ಬಂದು ನಿಲ್ಲುತ್ತದೆ ನೋಡೋಣ ಎಂದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...