ಹೊಸ ಪ್ರಕರಣಗಳತ್ತ ಹೊರಟಿದ್ದೇವೆ. ಹಳೇ ಪ್ರಕರಣ ಬಿಟ್ಟು ಬಿಡುತ್ತೇವೆ !

Date:

ಧಾರವಾಡ: ರಾಜ್ಯದಲ್ಲಿ ಒಂದೊಂದು ದಿನ ಒಂದೊಂದು ಪ್ರಕರಣಗಳು ಬರುತ್ತಿವೆ. ಹೊಸ ಹೊಸ ಪ್ರಕರಣಗಳತ್ತ ಹೊರಟಿದ್ದೇವೆ. ಹಳೇ ಪ್ರಕರಣ ಬಿಟ್ಟು ಬಿಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೊಂದು ದಿನ ಒಂದೊಂದು ಪ್ರಕರಣಗಳು ಬರುತ್ತಿವೆ. ಹೊಸ ಹೊಸ ಪ್ರಕರಣಗಳತ್ತ ಹೊರಟಿದ್ದೇವೆ. ಹಳೇ ಪ್ರಕರಣ ಬಿಟ್ಟು ಬಿಡುತ್ತೇವೆ. ಈಗ ವಾಲ್ಮೀಕಿ ಪ್ರಕರಣ ಸಹ ಮರೆತು ಬಿಟ್ಟಿದ್ದೇವೆ, ಚರ್ಚೆಯೇ ಕಾಣುತ್ತಿಲ್ಲ.
84 ಕೋಟಿ ರೂ. ಹಣ ಬೇರೆ ಬೇರೆ ರೀತಿಯಲ್ಲಿ ದುರುಪಯೋಗವಾಗಿರುವ ಮಾಹಿತಿ ಇದೆ. ಮಂತ್ರಿಯೂ ಒಬ್ಬರು ರಾಜೀನಾಮೆ ಕೊಟ್ಟಿದಾರೆ. ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಏನೇನಾಗುತ್ತದೆ ನೋಡೋಣ. ಇನ್ನೊಬ್ಬ ಮಂತ್ರಿ ಚೇಂಬರ್ನಲ್ಲಿ ಸಭೆ ಕೂಡ ಆಗಿದೆ ಎನ್ನುವ ಸುದ್ದಿಯೂ ಇದೆ. ಯಾವ ಯಾವುದೋ ಅಕೌಂಟ್‌ಗೆ ಹಣ ಹೋಗಿದೆ. ಎಸ್‌ಐಟಿಯಿಂದ ಹಣವೂ ಫ್ರಿಜ್ ಆಗಿದೆ ಅಂತಿದ್ದಾರೆ. ತನಿಖೆ ಯಾವ ಮಟ್ಟಕ್ಕೆ ಬಂದು ನಿಲ್ಲುತ್ತದೆ ನೋಡೋಣ ಎಂದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...