‘ಹೊಸ ರೂಪ’ದಲ್ಲಿ ಮತ್ತೆ ಶುರುವಾಗಲಿದೆ ಸಿಎಂ ಕುಮಾರಸ್ವಾಮಿಯವರಿಂದ ‘ಗ್ರಾಮವಾಸ್ತವ್ಯ’ !?

Date:

ವಾರದಲ್ಲಿ ಒಂದು ದಿನ ಹೋಬಳಿ ಮಟ್ಟದಲ್ಲಿ ಸಿಎಂ ಉಳಿದು ಆಡಳಿತ ವೈಖರಿಯನ್ನು ಪರಿಶೀಲಿಸಲಿದ್ದಾರೆ. ಒಂದು ದಿನದ ಹೋಬಳಿ ಮಟ್ಟದ ಆಡಳಿತದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಜನರ ಬಳಿಯೇ ಕುಳಿತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಈ ಬಾರಿ ಗ್ರಾಮಗಳ ಮನೆಯಲ್ಲಿ ವಾಸ್ತವ್ಯದ ಬದಲು ಅಲ್ಲಿಯ ಶಾಲೆಗಳಲ್ಲಿ ಸಿಎಂ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿದ್ದಾಗ 15 ದಿನಕ್ಕೊಮ್ಮೆ ಮುಂಜಾನೆಯಿಂದ ರಾತ್ರಿ 12ರ ತನಕ ಜನತಾ ದರ್ಶನದಲ್ಲಿ ಸಿಎಂ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...