ಹೊಸ ವರ್ಷದ ಸಂಭ್ರಮಾಚರಣೆಯ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದು ಹೀಗೆ.

Date:

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರೋಟೋ ಕಾಲ್ ನೂರಕ್ಕೆ ನೂರರಷ್ಟು ಪಾಲನೆಯಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಎಂ ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ , ಇಂದಿರಾ ನಗರ, ಕೊರಮಂಗಲದಲ್ಲಿ ಯಾವುದೇ ಘಟನೆಗಳು ಸಂಭವಿಸಿಲ್ಲ ನಮ್ಮ ಅಧಿಕಾರಿ ಸಿಬ್ಬಂದಿ ಒಳ್ಳೆ ಕೆಲಸ ಮಾಡಿದ್ದಾರೆ.

ಈ ವರ್ಷ ಯಾವುದೇ ಅಹಿತಕರ ಘಟನೆ ಬೆಂಗಳೂರಿನಲ್ಲಿ ನಡೆದಿಲ್ಲ ಬಹಳ ಶಾಂತಿಯುತವಾಗಿ ಸಂಭ್ರಮಾಚರಣೆ ನಡೆದಿದೆ, ಹಾಗೂ ಕೋವಿಡ್ ಪ್ರೋಟೋ ಕಾಲ್ 100 ಕ್ಕೆ 100 ಪಾಲನೆಯಾಗಿದೆ ಇದಕ್ಕೆ ಶ್ರಮವಹಿಸಿದ ಅಧಿಕಾರಿ ಸಿಬ್ಬಂದಿಗೆ ಪ್ರಶಂಸೆ ಮಾಡಿದ ಕಮಲ್ ಪಂತ್ ಸಿಲಿಕಾನ್ ಸಿಟಿ ಜನರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...