​ ಕಾಲಿಗೆ ಏಟು, ಪ್ರಚಾರಕ್ಕೆ ಕೊಂಚ ವಿರಾಮ ಹೇಳಿದ ನಿಖಿಲ್ ಕುಮಾರಸ್ವಾಮಿ!?

Date:

ಮಂಡ್ಯದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಮಾಡ್ತಾ ಇದ್ರು ಬಿಸಿಲನ್ನು ಲೆಕ್ಕಿಸದೆ ಪ್ರಚಾರ ನಡೆಸ್ತಾ ಇದ್ದಾ ನಿಖಿಲ್ ಕುಮಾರಸ್ವಾಮಿ ಅವರಿಗೆ ಈಗಾ ವಿಶ್ರಾಂತಿ ತೆಗೆದುಕೊಳ್ಳುವಂತಾಗಿದೆ.

ನಿಖಿಲ್ ಕುಮಾಸ್ವಾಮಿ ಇಂದು ಪ್ರಚಾರ ಮಾಡುತ್ತಿಲ್ಲ. ನಿನ್ನೆ ರಾತ್ರಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಪ್ರಚಾರ ಮಾಡುವ ವೇಳೆ ಕಾರ್ಯಕರ್ತರ ತಳ್ಳಾಟ-ನೂಕಾಟದಲ್ಲಿ ನಿಖಿಲ್ ಕಾಲಿಗೆ ಪೆಟ್ಟು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಚಾರದಿಂದ ನಿಖಿಲ್​ ಇಂದು ವಿರಾಮ ಪಡೆದಿದ್ದಾರೆ. ತಡರಾತ್ರಿ ಬೆಂಗಳೂರಲ್ಲಿ ಆಸ್ಪತ್ರೆಗೆ ತೋರಿಸಿ ವೈದ್ಯರ ಸಲಹೆ ಮೇಲೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇವತ್ತು ನಾಗಮಂಗಲದಲ್ಲಿ ನಡೆಯಲಿರುವ ದೇವೇಗೌಡ- ಸಿದ್ದರಾಮಯ್ಯ ಜಂಟಿ ಸಮಾವೇಶದಲ್ಲಿ ನಿಖಿಲ್ ಭಾಗಿಯಾಗಬೇಕಿತ್ತು. ಬರುತ್ತಾರೊ ಇಲ್ವೊ ನೊಡಬೇಕಿದೆ.

Share post:

Subscribe

spot_imgspot_img

Popular

More like this
Related

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ! ಬಿಹಾರ:...