10 ನೂತನ ಸಚಿವರಿಗೆ ಖಾತೆ ಹಂಚಿಕೆಯಾದ್ರೂ ಮುಂದುವರೆದ ಕ್ಯಾತೆ..!

Date:

ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಪೈಕಿ 10 ಮಂದಿಗೆ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿದೆ. ಮೊನ್ನೆ ಮೊನ್ನೆಯಷ್ಟೇ ಆ ‘ಅರ್ಹ’ರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಆದರೆ, ಖಾತೆ ಹಂಚಿಕೆಯಾಗಿರಲಿಲ್ಲ. ಇದೀಗ ಖಾತೆ ಹಂಚಿಕೆಯಾಗಿದೆ. ಅದರ ಬೆನ್ನಲ್ಲೇ ಕ್ಯಾತೆ ಕೂಡ ಹೆಚ್ಚಿದೆ..!
ರಮೇಶ್ ಜಾರಕಿಹೊಳಿಗೆ ಬಯಸಿದ್ದಂತೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಇನ್ನುಳಿದಂತೆ ಎಸ್​​ ಟಿ ಸೋಮಶೇಖರ್​ಗೆ ಸಹಕಾರ, ಬಿ ಸಿ ಪಾಟೀಲ್​ಗೆ ಅರಣ್ಯ ಇಲಾಖೆ, ಶಿವರಾಂ ಹೆಬ್ಬಾರ್​​ಗೆ ಕಾರ್ಮಿಕ, ಸುಧಾಕರ್​ಗೆ ವೈದ್ಯಕೀಯ, ಶ್ರೀಮಂತ್ ಪಾಟೀಲ್​​ಗೆ ಜವಳಿ, ನಾರಾಯಣ ಗೌಡಗೆ ಪೌರಾಡಳಿತ ಮತ್ತು ತೋಟಗಾರಿಕೆ, ಆನಂದ್ ಸಿಂಗ್​ಗೆ ಆಹಾಗರ ಮತ್ತು ನಾಗರಿಕ, ಗೋಪಾಲಯ್ಯಗೆ ಸಣ್ಣ ಕೈಗಾರಿಕೆ, ಭೈರತಿ ಬಸವರಾಜ್​ಗೆ ನಗರಾಭಿವೃದ್ಧಿ ( ಬೆಂಗಳೂರು ಅಭಿವೃದ್ಧಿ ಹೊರತುಪಡಿಸಿ) ಖಾತೆ ದೊರೆತಿದೆ. ಆದರೆ, ಈ ಎಲ್ಲಾ ಸಚಿವರಿಗೂ ತಾವು ಬಯಸಿದ ಖಾತೆ ಸಿಕ್ಕಿಲ್ಲ. ಆದ್ದರಿಂದ ಬಹುತೇಕರು ಕ್ಯಾತೆ ತೆಗೆದಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....