10 ನೂತನ ಸಚಿವರಿಗೆ ಖಾತೆ ಹಂಚಿಕೆಯಾದ್ರೂ ಮುಂದುವರೆದ ಕ್ಯಾತೆ..!

Date:

ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಪೈಕಿ 10 ಮಂದಿಗೆ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿದೆ. ಮೊನ್ನೆ ಮೊನ್ನೆಯಷ್ಟೇ ಆ ‘ಅರ್ಹ’ರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಆದರೆ, ಖಾತೆ ಹಂಚಿಕೆಯಾಗಿರಲಿಲ್ಲ. ಇದೀಗ ಖಾತೆ ಹಂಚಿಕೆಯಾಗಿದೆ. ಅದರ ಬೆನ್ನಲ್ಲೇ ಕ್ಯಾತೆ ಕೂಡ ಹೆಚ್ಚಿದೆ..!
ರಮೇಶ್ ಜಾರಕಿಹೊಳಿಗೆ ಬಯಸಿದ್ದಂತೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಇನ್ನುಳಿದಂತೆ ಎಸ್​​ ಟಿ ಸೋಮಶೇಖರ್​ಗೆ ಸಹಕಾರ, ಬಿ ಸಿ ಪಾಟೀಲ್​ಗೆ ಅರಣ್ಯ ಇಲಾಖೆ, ಶಿವರಾಂ ಹೆಬ್ಬಾರ್​​ಗೆ ಕಾರ್ಮಿಕ, ಸುಧಾಕರ್​ಗೆ ವೈದ್ಯಕೀಯ, ಶ್ರೀಮಂತ್ ಪಾಟೀಲ್​​ಗೆ ಜವಳಿ, ನಾರಾಯಣ ಗೌಡಗೆ ಪೌರಾಡಳಿತ ಮತ್ತು ತೋಟಗಾರಿಕೆ, ಆನಂದ್ ಸಿಂಗ್​ಗೆ ಆಹಾಗರ ಮತ್ತು ನಾಗರಿಕ, ಗೋಪಾಲಯ್ಯಗೆ ಸಣ್ಣ ಕೈಗಾರಿಕೆ, ಭೈರತಿ ಬಸವರಾಜ್​ಗೆ ನಗರಾಭಿವೃದ್ಧಿ ( ಬೆಂಗಳೂರು ಅಭಿವೃದ್ಧಿ ಹೊರತುಪಡಿಸಿ) ಖಾತೆ ದೊರೆತಿದೆ. ಆದರೆ, ಈ ಎಲ್ಲಾ ಸಚಿವರಿಗೂ ತಾವು ಬಯಸಿದ ಖಾತೆ ಸಿಕ್ಕಿಲ್ಲ. ಆದ್ದರಿಂದ ಬಹುತೇಕರು ಕ್ಯಾತೆ ತೆಗೆದಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...