ಬೆಂಗಳೂರು: ಕಳೆದ ಎರಡು ದಿನಗಳಲ್ಲಿ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ತಂದೊಡ್ಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸತತ ಕಾರ್ಯಾಚರಣೆ ನಂತರ ಸೆರೆಹಿಡಿದಿದ್ದಾರೆ. ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದ್ದು, ಲೆಪರ್ಡ್ಸ್ ಟಾಸ್ಕ್ಫೋರ್ಸ್ ವಾಹನಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಸೆರೆ ಹಿಡಿಯುವ ವೇಳೆ ವೈದ್ಯರ ಮೇಲೆಯೇ ದಾಳಿ ನಡೆಸಲು ಮುಂದಾಗಿದೆ. ಸದ್ಯ ಚಿರತೆಗೆ ಸಂಪೂರ್ಣ ಪ್ರಜ್ಞೆ ತಪ್ಪಿಲ್ಲ. ಟಾಸ್ಕ್ಫೋರ್ಸ್ ವಾಹನಕ್ಕೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Latest article
ಶಿವಾಜಿನಗರದ BMTC ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಬಿರುಕು.. ಜನರಲ್ಲಿ ಆತಂಕ..!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಶಿವಾಜಿನಗರದ ಬಿಎಂಟಿಸಿ ನಿಲ್ದಾಣದಲ್ಲಿ ಬಿರುಕು ಕಾಣಿಸಿಕೊಂಡಿದೆ. ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಕಾಣಿಸಿಕೊಂಡ ಬಿರುಕಿನಿಂದ ಆತಂಕ ಎದುರಾಗಿದೆ.
ಶಿವಾಜಿನಗರದ ಬಸ್ ನಿಲ್ದಾಣ ನಗರದ ಹಳೆಯ ಸಾರ್ವಜನಿಕ ಬಸ್ ನಿಲ್ದಾಣಗಳಲ್ಲೊಂದು....
ಬೆಂಗಳೂರಿನಲ್ಲಿ ಮಳೆ ಆರ್ಭಟ… ಇಪ್ಪತ್ತಕ್ಕೂ ಹೆಚ್ಚು ಕಡೆ ರಸ್ತೆಗಳು ಜಲಾವೃತ!
ಬೆಂಗಳೂರು:- ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆ ನಗರದ ಇಪ್ಪತ್ತಕ್ಕೂ ಹೆಚ್ಚ ಕಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳ ಜಲಾವೃತದಿಂದ ಮಧ್ಯರಾತ್ರಿವರೆಗೂ ವಾಹನಸವಾರರು ಪರದಾಡಿದ್ದಾರೆ.
ಒಂದು ಕಡೆ ರಸ್ತೆಗಳು ಜಲಾವೃತ ಮತ್ತೊಂದು ಕಡೆ...
ರೇವ್ ಪಾರ್ಟಿ…ತೆಲುಗು ನಟಿ ಹೇಮಾ ಮತ್ತು ಇತರ ನಟಿಯರು ಭಾಗಿ..!
ಬೆಂಗಳೂರು:- ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಅರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಮತ್ತು ಇತರ ನಟಿಯರು ಭಾಗಿಯಾಗಿದ್ದರು.
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಜಿಅರ್ ಫಾರ್ಮ್ ಹೌಸ್...