No menu items!
13.3 C
Munich
Friday, May 1, 2026

ರವಿ ಡಿ ಚನ್ನಣ್ಣನವರ್ ಸೇರಿ 20 ಐಪಿಎಸ್ ಅಧಿಕಾರಿಗಳ ವರ್ಗಾವಣೆ…!

Must read

ಕರ್ನಾಟಕ ವಿಧಾನಸಭೆ ಚುನಾಚಣೆ ಹಿನ್ನೆಲೆಯಲ್ಲಿ ರವಿ ಡಿ ಚನ್ನಣ್ಣನವರ್ ಸೇರಿದಂತೆ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಮೈಸೂರು ಎಸ್ ಪಿ ರವಿ ಡಿ ಚನ್ನಣ್ಣನವರ್ ಬೆಂಗಳೂರು ಪಶ್ಚಿಮ ವಲಯ ಡಿಸಿಪಿಯಾಗಿ ವರ್ಗಾವಣೆಯಾಗಿದ್ದಾರೆ.

ಯಾರು ಎಲ್ಲಿಗೆ ವರ್ಗಾವಣೆ….?
* ಬಿ.ದಯಾನಂದ – ಕೇಂದ್ರ ವಲಯ ಐಜಿಪಿ
* ಅಮೃತ್ ಪೌಲ್ – ಐಜಿಪಿ (ಆಡಳಿತ) * ಸೌಮೇಂದು ಮುಖರ್ಜಿ – ದಕ್ಷಿಣ ವಲಯ ಐಜಿಪಿ,
* ಎಂ.ಎನ್.ಅನುಚೇತ್ – ಎಸ್‌ಐಟಿ ತನಿಖಾಧಿಕಾರಿ, ಸಿಐಡಿ ಎಸ್‌ಪಿ
* ರವಿ.ಡಿ.ಚೆನ್ನಣ್ಣನವರ್ – ದಕ್ಷಿಣ ವಲಯ ಡಿಸಿಪಿ
* ಎಸ್.ರವಿ – ಐಜಿಪಿ (ಬಳ್ಳಾರಿ ವಲಯ)

* ಜಿ.ರಾಧಿಕಾ – ಎಸ್‌ಪಿ (ಎಸಿಬಿ, ಬೆಂಗಳೂರು)
* ಡಾ.ಅನೂಪ್ ಎ.ಶೆಟ್ಟಿ – ಎಸ್‌ಪಿ (ಗುಪ್ತಚರ, ಬೆಂಗಳೂರು)
* ಕಲಾ ಕೃಷ್ಣಮೂರ್ತಿ – ಡಿಸಿಪಿ (ಈಶಾನ್ಯ ವಲಯ, ಬೆಂಗಳೂರು)
* ಉಮೇಶ್ ಕುಮಾರ್ – ಐಜಿಪಿ ಮತ್ತು ಪಿ.ಜಿ.ಎ.ಎಸ್ ಬೆಂಗಳೂರು
* ಶಿವಪ್ರಸಾದ್ ಎನ್. ಐಜಿಪಿ ಮತ್ತು ಕೆಎಸ್ಆರ್‌ಟಿಸಿ ಭದ್ರತಾ ನಿರ್ದೇಶಕರು

*ರೇಣುಕಾ ಎಸ್. ಸುಕುಮಾರ್ – ಕೊಪ್ಪಳ ಎಸ್‌ಪಿ
* ಗಿರೀಶ್ – ಮಂಡ್ಯ ಎಸ್‌ಪಿ
* ವಿಫುಲ್ ಕುಮಾರ್ – ಐಜಿಪಿ (ನಿರ್ದೇಶಕರು, ಮೈಸೂರು ಪೊಲೀಸ್ ಅಕಾಡೆಮಿ)
* ಅಮಿತ್ ಸಿಂಗ್ – ಮೈಸೂರು ಎಸ್‌ಪಿ * ಕುಲದೀಪ್ ಕುಮಾರ್ – ಕೆಎಸ್ಆರ್‌ಪಿ, ಬೆಂಗಳೂರು
* ನಿಖಾಮ್ ಪ್ರಕಾಶ್ ಅಮೃತ್ – ವಿಜಯಪುರ ಎಸ್‌ಪಿ
* ಭೀಮಾ ಶಂಕರ್ ಎಸ್.ಗುಳೇದ್ – ಬೆಂಗಳೂರು ಗ್ರಾಮಾಂತರ ಎಸ್‌ಪಿ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article