‘ತ್ರಿ’ ಬಲ್ ಧಮಾಕ.. ಅಣ್ತಾಮಸ್ ಎಲ್ಲ ಒಂದೇ ಪಿಕ್ಚರ್ನಲ್ಲಿ…!!

Date:

ಡೈಲಾಗ್‌ ಕಿಂಗ್ ಸಾಯಿ ಕುಮಾರ್‌, ಆರ್ಮುಗಂ ಖ್ಯಾತಿಯ ರವಿ ಶಂಕರ್ ಹಾಗೂ ಕೆಜಿಎಫ್ ಖ್ಯಾತಿಯ ಅಯ್ಯಪ್ಪ ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹೌದು, ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿರುವ ಈ ಮೂವರು ನಟರು ಈಗ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾವ ಚಿತ್ರ ಗೊತ್ತಾ..? ಈ ಮೂವರು ಖಳನಾಯಕರು ಶ್ರೀಮುರಳಿ ಅಭಿನಯದ ಭರಾಟೆ ಚಿತ್ರದಲ್ಲಿ ನಟಸಲಿದ್ದಾರೆ. ಚೇತನ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾವೇ ಭರಾಟೆ. ಫ್ಯಾಮಿಲಿ ಸಮೇತವಾಗಿ ಕುತೂ ನೋಡುವ ಭರಾಟೆ, ಈಗಾಗಲೇ ಟೀಸರ್ ನಿಂದ ಸದ್ದು ಮಾಡಿದೆ. ಇದೀಗ ಈ ಬಿಗ್ ಬಜೆಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಸಾಯಿ ಕುಮಾರ್, ರವಿಶಂಕರ್ ಹಾಗೂ ಅಯ್ಯಪ್ಪ ಇರೋದೆ ಈ ಚಿತ್ರದ ಪ್ಲಾಸ್ ಪಾಯಿಂಟ್. ಒಟ್ಟಿನಲ್ಲಿ ಈ ಮೂವರನ್ನು ಒಂದೇ ಚಿತ್ರದಲ್ಲಿ ನೋಡುವ ಮಜಾನೇ ಬೇರೆ ಎನ್ನಬಹುದು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...