‘ತ್ರಿ’ ಬಲ್ ಧಮಾಕ.. ಅಣ್ತಾಮಸ್ ಎಲ್ಲ ಒಂದೇ ಪಿಕ್ಚರ್ನಲ್ಲಿ…!!

Date:

ಡೈಲಾಗ್‌ ಕಿಂಗ್ ಸಾಯಿ ಕುಮಾರ್‌, ಆರ್ಮುಗಂ ಖ್ಯಾತಿಯ ರವಿ ಶಂಕರ್ ಹಾಗೂ ಕೆಜಿಎಫ್ ಖ್ಯಾತಿಯ ಅಯ್ಯಪ್ಪ ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹೌದು, ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿರುವ ಈ ಮೂವರು ನಟರು ಈಗ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾವ ಚಿತ್ರ ಗೊತ್ತಾ..? ಈ ಮೂವರು ಖಳನಾಯಕರು ಶ್ರೀಮುರಳಿ ಅಭಿನಯದ ಭರಾಟೆ ಚಿತ್ರದಲ್ಲಿ ನಟಸಲಿದ್ದಾರೆ. ಚೇತನ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾವೇ ಭರಾಟೆ. ಫ್ಯಾಮಿಲಿ ಸಮೇತವಾಗಿ ಕುತೂ ನೋಡುವ ಭರಾಟೆ, ಈಗಾಗಲೇ ಟೀಸರ್ ನಿಂದ ಸದ್ದು ಮಾಡಿದೆ. ಇದೀಗ ಈ ಬಿಗ್ ಬಜೆಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಸಾಯಿ ಕುಮಾರ್, ರವಿಶಂಕರ್ ಹಾಗೂ ಅಯ್ಯಪ್ಪ ಇರೋದೆ ಈ ಚಿತ್ರದ ಪ್ಲಾಸ್ ಪಾಯಿಂಟ್. ಒಟ್ಟಿನಲ್ಲಿ ಈ ಮೂವರನ್ನು ಒಂದೇ ಚಿತ್ರದಲ್ಲಿ ನೋಡುವ ಮಜಾನೇ ಬೇರೆ ಎನ್ನಬಹುದು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...