ಕೆಮ್ಮು, ಶೀತ ಗುಣಪಡಿಸಲು 4 ತಿಂಗಳ ಮಗುವಿಗೆ ಬರೆ ಹಾಕಿದ್ರು….!

Date:

ಕೆಮ್ಮು, ಶೀತ ಗುಣಪಡಿಸಲು 4ತಿಂಗಳ ಹೆಣ್ಣುಮಗುವಿಗೆ ಕಬ್ಬಿಣದ ರಾಡ್ ನಿಂದ ಬರೆ ಹಾಕಿರುವ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೇಲಿ ನಡೆದಿದೆ.


ಜಿಲ್ಲೆಯ ರಾಮಾ ಖೇದಾ ಎಂಬ ಗ್ರಾಮದ 4 ತಿಂಗಳ ಮಗು ಚಿಕಿತ್ಸೆ ಹೆಸರಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದೆ.
ನಾಲ್ಕು ದಿನದ ಹಿಂದೆ ಮಗಿವಿಗೆ ಬರೆ ಹಾಕಲಾಗಿದ್ದು, ವೈದ್ಯರ ಬಳಿ ಕರೆದುಕೊಂಡ ಹೋದ ಬಳಿಕ ವಿಷಯ ಬಯಲಾಗಿದೆ. ಬರೆ ಹಾಕಿದ ಮೇಲೆ ಮಗುವಿನ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿತ್ತು. ಈ ಮಗು ನ್ಯುಮೋನಿಯಾ ಮತ್ತು ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದೆ.

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...