40 ಲಕ್ಷ ವಂಚನೆ : ನಟಿ ಪದ್ಮಜಾಗೆ ಜಾಮೀನು ರಹಿತ ವಾರೆಂಟ್!

Date:

ಮುಂಗಾರು ಮಳೆ ಗಾಳಿಪಟ ಇನ್ನೂ ಮುಂತಾದ ಹಲವಾರು ಪ್ರಸಿದ್ಧ ಚಲನ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಪದ್ಮಜಾ ರಾವ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.  ಹೌದು ನಟಿ ಪದ್ಮಜಾ ರಾವ್ ಅವರು ನಲವತ್ತು ಲಕ್ಷ ರೂಪಾಯಿಗಳನ್ನು ವಂಚಿಸಿದ್ದಾರೆ ಎಂಬ ಆಧಾರದ ಮೇಲೆ ಜಾಮೀನು ರಹಿತ ವಾರೆಂಟನ್ನು ನೀಡಲಾಗಿದೆ.

 

 

ಮಂಗಳೂರಿನ ವೀರು ಶೆಟ್ಟಿ ಎಂಬ ನಿರ್ಮಾಪಕನಿಗೆ ನಲವತ್ತು ಲಕ್ಷ ಮೌಲ್ಯದ ಚೆಕ್ ಒಂದನ್ನು ಪದ್ಮಜಾ ರಾವ್ ಅವರು ಈ ಹಿಂದೆ ನೀಡಿದ್ದರು. ಆದರೆ ಈ ಚೆಕ್ ಬೌನ್ಸ್ ಆಗಿದ್ದು ಪದ್ಮಜಾ ರಾವ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಆದರೆ ನ್ಯಾಯಾಂಗ ವಿಚಾರಣೆಗೆ ಪದೇ ಪದೇ ಗೈರಾದ ಹಿನ್ನೆಲೆಯಲ್ಲಿ ಇದೀಗ ಪದ್ಮಜಾ ರಾವ್ ಅವರ ವಿರುದ್ಧ ಮಂಗಳೂರು ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಅನ್ನು ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...