ಸಿಎಂ ವಿರುದ್ಧ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್

Date:

ಬೆಂಗಳೂರಿನಲ್ಲಿ PAY CM ಎಂಬ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ಹಾಕಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಪದ್ಮನಾಭ ನಗರದಲ್ಲಿ ಮಾತನಾಡಿದ ಅವರು, ಇದರಿಂದ ನಮಗಿಂತಲೂ ರಾಜ್ಯದ ಜನರಿಗೆ ಕೆಟ್ಟ ಹೆಸರು ಬರುತ್ತೆ‌‌‌.

ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಋಣಾತ್ಮಕ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ರಾಜ್ಯದ ಹೆಸರನ್ನು ಕೆಡಿಸಲು ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...